2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ www.sw.kar.nic.in ವೈಬ್ಸೈಟ್ ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಪ್ರವೇಶ ಪರೀಕ್ಷೆಯನ್ನು ಮೇ 12 ರಂದು ಮಂಗಳವಾರ ಬೆಳಗ್ಗೆ 10.30 ರಿಂದ 1ಗಂಟೆಯವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಡಶಾಲೆ ವಿಭಾಗ), ಹೊಸ ಬಸ್ ನಿಲ್ದಾಣ ಎದರು, ದೇವನಹಳ್ಳಿ ಟೌನ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…