ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…