ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು. ಆದ್ದರಿಂದ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ ರಕ್ಷಕ್ ಬುಲೆಟ್, ಪೊಲೀಸರ ವಿಚಾರಣೆಗೆ ಸಹಕರಿಸಿದರು. ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಕ್ಷಕ್ ಬುಲೆಟ್, ಘಟನೆ ಕುರಿತು ಈಗಾಗಲೇ ಪೋಲೀಸರಿಗೆ ಮಾಹಿತಿ ನೀಡಿದ್ದೇನೆ. ಘಟನೆ ನಡೆದ ದಿನ ಯಶಸ್ವಿನಿ, ದಾಸ ಸೇರಿ ಕೆಲವೇ ಕೆಲವು ಜನ ಮಾತ್ರ ಇದ್ದೆವು. ಅಲ್ಲಿ ನಡೆದ ಘಟನೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ನಾವು ಕಲಾವಿದರ ಮನೆಯಿಂದ ಬಂದವರು. ಗೂಂಡಾಗಿರಿ ಮಾಡೋಕೆ ಬಂದಿಲ್ಲ. ನಾವು ಇನ್ನೂ ಬೆಳೆಯಬೇಕು ಎಂದರು.
ಬೇರೆಯವರ ಬಗ್ಗೆ ಚೀಪಾಗಿ ಮಾತಾಡೋದು ನನ್ನ ಕ್ಯಾರೆಕ್ಟರ್ ಅಲ್ಲ. ಘಟನೆ ಬಗ್ಗೆ ಎಷ್ಟೇ ಮಾತನಾಡಿದ್ರು ಡಿಸ್ಟಬೆನ್ಸ್ ಆಗ್ತಿರ್ತೀವಿ ಎಂದು ಹೇಳಿದರು.
ನಾವಿಲ್ಲಿ ಆ್ಯಕ್ಟ್ ಮಾಡೋಕೆ ಬಂದಿದ್ದೇವೆ.. ನಮ್ಮ ತಂದೆ ದೊಡ್ಡ ಕಲಾವಿದರು. ನಾವಿಲ್ಲಿ ಧಮ್ಕಿ ಹಾಕೋಕೆ.. ರೌಡಿಸಂ ಮಾಡೋಕೆ… ಸುಫಾರಿ ಕೊಡೋಕೆ ಬಂದಿಲ್ಲ. ಆವತ್ತಿಂದ ಇವತ್ತಿನವರೆಗೂ ನನ್ನದೊಂದು ಬ್ಲಾಕ್ ಮಾರ್ಕಿಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…