“ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಈ ಬಾರಿ ಬಹುಮತ ಸಿಗದ ಕಾರಣ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೆ ಏರಲು ಮುಂದಾಗಬಾರದು. ಅವರೇ ಅಧಿಕಾರದಿಂದ ಕೆಳಗಿಳಿಯಬೇಕು. ಸ್ವಾಭಿಮಾನಿ ನಾಯಕರಾದವರು ಅಧಿಕಾರದಿಂದ ಕೆಳಗಿಳಿಯಬೇಕು, ಯಾರೋ ಬಲವಂತವಾಗಿ ಹೊರ ಹಾಕುವವರೆಗೆ ಕಾಯಬಾರದು” ಎಂದು ಬಿಜೆಪಿ ನಾಯಕ ಹಾಗೂ ಪ್ರಧಾನಿ ಮೋದಿಯವರ ಕಟು ಟೀಕಾಕಾರ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವ್ಯಂಗ್ಯವಾಡಿದ್ದಾರೆ.
2019 ರ ಚುನಾವಣೆಯಲ್ಲಿ ಸ್ವಂತ ಬಲದಿಂದ 303 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ. ಈ ಚುನಾವಣೆಯಲ್ಲಿ 240 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 63 ಸ್ಥಾನಗಳ ನಷ್ಟ ಅನುಭವಿಸಿದೆ. ಹೀಗಾಗಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿಯನ್ನೇ ನೆಚ್ಚಿಕೊಳ್ಳಬೇಕಾದ ಪರಿಸ್ಥಿತಿ ಬಿಜೆಪಿಗೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸುಬ್ರಮಣಿಯನ್ ಸ್ವಾಮಿಯನ್ನು ಟೀಕಿಸಿದ್ದಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…