“ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಈ ಬಾರಿ ಬಹುಮತ ಸಿಗದ ಕಾರಣ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೆ ಏರಲು ಮುಂದಾಗಬಾರದು. ಅವರೇ ಅಧಿಕಾರದಿಂದ ಕೆಳಗಿಳಿಯಬೇಕು. ಸ್ವಾಭಿಮಾನಿ ನಾಯಕರಾದವರು ಅಧಿಕಾರದಿಂದ ಕೆಳಗಿಳಿಯಬೇಕು, ಯಾರೋ ಬಲವಂತವಾಗಿ ಹೊರ ಹಾಕುವವರೆಗೆ ಕಾಯಬಾರದು” ಎಂದು ಬಿಜೆಪಿ ನಾಯಕ ಹಾಗೂ ಪ್ರಧಾನಿ ಮೋದಿಯವರ ಕಟು ಟೀಕಾಕಾರ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವ್ಯಂಗ್ಯವಾಡಿದ್ದಾರೆ.
2019 ರ ಚುನಾವಣೆಯಲ್ಲಿ ಸ್ವಂತ ಬಲದಿಂದ 303 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ. ಈ ಚುನಾವಣೆಯಲ್ಲಿ 240 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 63 ಸ್ಥಾನಗಳ ನಷ್ಟ ಅನುಭವಿಸಿದೆ. ಹೀಗಾಗಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿಯನ್ನೇ ನೆಚ್ಚಿಕೊಳ್ಳಬೇಕಾದ ಪರಿಸ್ಥಿತಿ ಬಿಜೆಪಿಗೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸುಬ್ರಮಣಿಯನ್ ಸ್ವಾಮಿಯನ್ನು ಟೀಕಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…