ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮತ್ತಿತರರು ಹಾಜರಿದ್ದರು.
ಹೆಚ್ಎಎಲ್ ನಿರ್ಮಿತ ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕದ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…