Categories: ಕೋಲಾರ

ಪ್ರಧಾನಿ ಮೋದಿ ಹೆಸರು ಎಫ್ಸ್ ಟೀನ್ ಫೈಲ್‌ನಲ್ಲಿ ಉಲ್ಲೇಖ ಯುವ ಕಾಂಗ್ರೆಸ್ ಪ್ರತಿಭಟನೆ

ಕೋಲಾರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಎಫ್ಸ್ ಟೀನ್ ಫೈಲ್ ನಲ್ಲಿ ಉಲ್ಲೇಖಿಸಲಾಗಿದ್ದು ಭಾರತ ದೇಶದ ಘನತೆ ಮತ್ತು ಗಾಂಭೀರ್ಯತೆಗೆ ಕಪ್ಪು ಚುಕ್ಕೆ ತಂದಿದ್ದಾರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಫ್ರೀದ್ ನೇತೃತ್ವದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು

ಈ ಸಂದರ್ಭದಲ್ಲಿ ಆಫ್ರೀದ್ ಮಾತನಾಡಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಟ್ರಂಪ್ ಜೊತೆ ಮತ್ತು ಎಫ್ಸ್ ಟೀನ್ ಜೊತೆ ಸಂಬಂಧ ಏನು ಅಂತ ಕೂಡಲೇ ಉತ್ತರ ಕೊಡಬೇಕು ಪ್ರಧಾನಿ ಬೇರೆ ದೇಶದ ಅಧ್ಯಕ್ಷರ ಮುಂದೆ ಕುಣಿತಾರೆ ಅಂದ್ರೆ ನಮ್ಮ ದೇಶಕ್ಕೆ ಅಗೌರವ ತಂದಿದ್ದಾರೆ ಮೋದಿ ಬಂಡವಾಳಶಾಹಿ ಪರವಾಗಿದ್ದಾರೆ ಅದಕ್ಕಾಗಿ ದೇಶವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದಾರೆ ಇದಕ್ಕೆ ಕಾಂಗ್ರೆಸ್ ಪಕ್ಷವು ಬಿಡುವುದಿಲ್ಲ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಾಧಿಕ್ ಮಾತನಾಡಿ ಎಫ್ಸ್ ಟೀನ್ ಅನ್ನುವವನು ಕಾಮಕ ಕಡಿಮೆ ವಯಸ್ಸಿನ ಮಕ್ಕಳಿಗೆ ಅತ್ಯಾಚಾರ ಮಾಡಿದವನು ಅಂತವರ ಜೊತೆ ಮೋದಿ ಕೈ ಜೋಡಿಸ್ತಾರೆ ಅಂದ್ರೆ ನಮ್ಮ ದೇಶಕ್ಕೆ ತುಂಬಾ ಅವಮಾನ ಆಗುತ್ತೆ ಕೂಡಲೇ ಇದರ ಬಗ್ಗೆ ಉತ್ತರ ಕೊಡಬೇಕು ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಉಪಾಧ್ಯಕ್ಷ ತೌಫಿಕ್ ಅನ್ವರ್, ಕೋಲಾರ ತಾಲ್ಲೂಕು ಅಧ್ಯಕ್ಷ ಸುಹೈಲ್, ಶ್ರೀನಿವಾಸಪುರ ಅಧ್ಯಕ್ಷ ಮನೋಹರ್, ಮುಳಬಾಗಿಲು ಅಧ್ಯಕ್ಷ ಸೂರಿ, ಕೋಲಾರ ನಗರ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಅಭಿಷೇಕ್, ಯುವ ಮುಖಂಡರಾದ ಯತೀಶ್ ನಾಯ್ಡು,ಮನ್ಸೂರ್, ನೂರ್, ಬಾಬರ್ ಷಮ್ಸ್, ನಿಜಾಮುದ್ದೀನ್ ಮುಂತಾದವರು ಇದ್ದರು.

Ramesh Babu

Journalist

Recent Posts

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

1 hour ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

15 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

16 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

19 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

1 day ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

2 days ago