ಕೋಲಾರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಎಫ್ಸ್ ಟೀನ್ ಫೈಲ್ ನಲ್ಲಿ ಉಲ್ಲೇಖಿಸಲಾಗಿದ್ದು ಭಾರತ ದೇಶದ ಘನತೆ ಮತ್ತು ಗಾಂಭೀರ್ಯತೆಗೆ ಕಪ್ಪು ಚುಕ್ಕೆ ತಂದಿದ್ದಾರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಫ್ರೀದ್ ನೇತೃತ್ವದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಈ ಸಂದರ್ಭದಲ್ಲಿ ಆಫ್ರೀದ್ ಮಾತನಾಡಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಟ್ರಂಪ್ ಜೊತೆ ಮತ್ತು ಎಫ್ಸ್ ಟೀನ್ ಜೊತೆ ಸಂಬಂಧ ಏನು ಅಂತ ಕೂಡಲೇ ಉತ್ತರ ಕೊಡಬೇಕು ಪ್ರಧಾನಿ ಬೇರೆ ದೇಶದ ಅಧ್ಯಕ್ಷರ ಮುಂದೆ ಕುಣಿತಾರೆ ಅಂದ್ರೆ ನಮ್ಮ ದೇಶಕ್ಕೆ ಅಗೌರವ ತಂದಿದ್ದಾರೆ ಮೋದಿ ಬಂಡವಾಳಶಾಹಿ ಪರವಾಗಿದ್ದಾರೆ ಅದಕ್ಕಾಗಿ ದೇಶವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದಾರೆ ಇದಕ್ಕೆ ಕಾಂಗ್ರೆಸ್ ಪಕ್ಷವು ಬಿಡುವುದಿಲ್ಲ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಾಧಿಕ್ ಮಾತನಾಡಿ ಎಫ್ಸ್ ಟೀನ್ ಅನ್ನುವವನು ಕಾಮಕ ಕಡಿಮೆ ವಯಸ್ಸಿನ ಮಕ್ಕಳಿಗೆ ಅತ್ಯಾಚಾರ ಮಾಡಿದವನು ಅಂತವರ ಜೊತೆ ಮೋದಿ ಕೈ ಜೋಡಿಸ್ತಾರೆ ಅಂದ್ರೆ ನಮ್ಮ ದೇಶಕ್ಕೆ ತುಂಬಾ ಅವಮಾನ ಆಗುತ್ತೆ ಕೂಡಲೇ ಇದರ ಬಗ್ಗೆ ಉತ್ತರ ಕೊಡಬೇಕು ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಉಪಾಧ್ಯಕ್ಷ ತೌಫಿಕ್ ಅನ್ವರ್, ಕೋಲಾರ ತಾಲ್ಲೂಕು ಅಧ್ಯಕ್ಷ ಸುಹೈಲ್, ಶ್ರೀನಿವಾಸಪುರ ಅಧ್ಯಕ್ಷ ಮನೋಹರ್, ಮುಳಬಾಗಿಲು ಅಧ್ಯಕ್ಷ ಸೂರಿ, ಕೋಲಾರ ನಗರ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಅಭಿಷೇಕ್, ಯುವ ಮುಖಂಡರಾದ ಯತೀಶ್ ನಾಯ್ಡು,ಮನ್ಸೂರ್, ನೂರ್, ಬಾಬರ್ ಷಮ್ಸ್, ನಿಜಾಮುದ್ದೀನ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…