ಹೊಸ ವರ್ಷದ ಮೊದಲ ದಿನವೇ ಜಪಾನ್ ಭೂಕಂಪನಗಳಿಂದ ನಲುಗಿಹೋಗಿದೆ. ಕನಿಷ್ಠ 115 ಬಾರಿ ಸರಣಿ ಭೂಮಿ ಕಂಪಿಸಿದೆ ಎನ್ನಲಾಗಿದೆ. ಭೂಕಂಪನದಿಂದ ಸುಮಾರು 12 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಸಂತ್ರಸ್ಥರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…
Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…
ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…