Categories: ಕೋಲಾರ

ಪ್ರಸನ್ನ ಆಂಜನೇಯಸ್ವಾಮಿ ದೇವಾಲಯಕ್ಕೆ ರಥದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಮ್ಮವಾರಿಪೇಟೆಯ ಶ್ರೀ ಪ್ರಸನ್ನ ಅಂಜನೇಯಸ್ವಾಮಿಗೆ ಮುಂದಿನ ದಿನಗಳಲ್ಲಿ ವಿಶೇಷವಾದ ರಥವನ್ನು ನಾಲ್ಕು ಜನರ ಸಹಕಾರದೊಂದಿಗೆ ಮಾಡಿಸಿಕೊಡಲಾಗುತ್ತದೆ ಅದರಲ್ಲಿ ನನ್ನ ಕೊಡುಗೆ ಹೆಚ್ವಿರುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು

ಸೋಮವಾರ ಬ್ರಹ್ಮ ರಥೋತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ಮುಂದಿನ ವರ್ಷದ ಹೊಸ ರಥದೊಂದಿದೆ ಬ್ರಹ್ಮ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ದೇವರ ಕೆಲಸಕ್ಕೆ ಸದಾಕಾಲವೂ ನಿಮ್ಮ ಜೊತೆಗೆ ಇರತ್ತೇವೆ ದೇವರ ಸೇವೆ ಮಾಡಲು ನಮಗೂ ಅತಿವ ಸಂತೋಷ ತರುತ್ತದೆ ಈಗಾಗಲೇ ನಗರಭಾಗದಲ್ಲಿರುವ ಕೀಲುಕೋಟೆ ಅಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು ಯಾರೇ ಬರಲಿ ಬಿಡಲಿ ದೇವಾಲಯಗಳ ನಿರ್ಮಾಣಕ್ಕೆ ಕಾರ್ಯಕ್ಕೆ ಸದಾಸಿದ್ದವಿದ್ದೇವೆ ಎಂದರು.

ಹಿಂದೂ ಧರ್ಮದಲ್ಲಿ ದೇವತಾರಾಧನೆಗೆ ಅದರದ್ದೇ ಆದ ಮಹತ್ವವಿದೆ. ಕಷ್ಟ ಬಂದಾಗ, ಒಳ್ಳೆಯ ಕೆಲಸಗಳನ್ನು ಆರಂಭಿಸಬೇಕೆಂದಾಗ, ಮನಸ್ಸಿಗೆ ಖುಷಿ ಮೂಡಿದಾಗ ಎಲ್ಲರೂ ದೇವರ ಪೂಜೆಯಲ್ಲಿ ಸಂತೃಪ್ತಿ ಇಂತಹ ಸಂದರ್ಭದಲ್ಲಿ ಎಲ್ಲರೂ ದೇವರ ಮೊರೆ ಹೋಗುತ್ತಾರೆ. ಯಶಸ್ಸಿಗೆ ಇರುವ ಅಡ್ಡಿಯನ್ನು ಪರಿಹರಿಸಲು ಪ್ರಾರ್ಥಿಸಿಕೊಳ್ಳುತ್ತಾರೆ. ನಮ್ಮಲ್ಲಿ ಪ್ರಾರ್ಥನೆ, ಪೂಜೆಗಳ ಮೂಲಕ ಯಶಸ್ಸು, ಕಷ್ಟ ಪರಿಹಾರಕ್ಕೆ ಈ ಪೂಜೆಗಳು ಒಳ್ಳೆಯದು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯ ಗಂಗಮ್ಮನಪಾಳ್ಯ ರಾಮಯ್ಯ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ದೇವಾಲಯ ಸಮಿತಿ ಸದಸ್ಯರಾದ ರಾಜು, ಸುಬ್ರಮಣಿ, ಬಾಲಾಜಿ, ಅರ್ಜುನ್, ರೂಪೇಶ್, ಅಭಿಲಾಷ್, ಗಂಗಮ್ಮನಪಾಳ್ಯ ಚಂದ್ರು, ಮಹೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

6 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

7 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago