Categories: ಕೋಲಾರ

ಪ್ರಸನ್ನ ಆಂಜನೇಯಸ್ವಾಮಿ ದೇವಾಲಯಕ್ಕೆ ರಥದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಮ್ಮವಾರಿಪೇಟೆಯ ಶ್ರೀ ಪ್ರಸನ್ನ ಅಂಜನೇಯಸ್ವಾಮಿಗೆ ಮುಂದಿನ ದಿನಗಳಲ್ಲಿ ವಿಶೇಷವಾದ ರಥವನ್ನು ನಾಲ್ಕು ಜನರ ಸಹಕಾರದೊಂದಿಗೆ ಮಾಡಿಸಿಕೊಡಲಾಗುತ್ತದೆ ಅದರಲ್ಲಿ ನನ್ನ ಕೊಡುಗೆ ಹೆಚ್ವಿರುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು

ಸೋಮವಾರ ಬ್ರಹ್ಮ ರಥೋತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ಮುಂದಿನ ವರ್ಷದ ಹೊಸ ರಥದೊಂದಿದೆ ಬ್ರಹ್ಮ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ದೇವರ ಕೆಲಸಕ್ಕೆ ಸದಾಕಾಲವೂ ನಿಮ್ಮ ಜೊತೆಗೆ ಇರತ್ತೇವೆ ದೇವರ ಸೇವೆ ಮಾಡಲು ನಮಗೂ ಅತಿವ ಸಂತೋಷ ತರುತ್ತದೆ ಈಗಾಗಲೇ ನಗರಭಾಗದಲ್ಲಿರುವ ಕೀಲುಕೋಟೆ ಅಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು ಯಾರೇ ಬರಲಿ ಬಿಡಲಿ ದೇವಾಲಯಗಳ ನಿರ್ಮಾಣಕ್ಕೆ ಕಾರ್ಯಕ್ಕೆ ಸದಾಸಿದ್ದವಿದ್ದೇವೆ ಎಂದರು.

ಹಿಂದೂ ಧರ್ಮದಲ್ಲಿ ದೇವತಾರಾಧನೆಗೆ ಅದರದ್ದೇ ಆದ ಮಹತ್ವವಿದೆ. ಕಷ್ಟ ಬಂದಾಗ, ಒಳ್ಳೆಯ ಕೆಲಸಗಳನ್ನು ಆರಂಭಿಸಬೇಕೆಂದಾಗ, ಮನಸ್ಸಿಗೆ ಖುಷಿ ಮೂಡಿದಾಗ ಎಲ್ಲರೂ ದೇವರ ಪೂಜೆಯಲ್ಲಿ ಸಂತೃಪ್ತಿ ಇಂತಹ ಸಂದರ್ಭದಲ್ಲಿ ಎಲ್ಲರೂ ದೇವರ ಮೊರೆ ಹೋಗುತ್ತಾರೆ. ಯಶಸ್ಸಿಗೆ ಇರುವ ಅಡ್ಡಿಯನ್ನು ಪರಿಹರಿಸಲು ಪ್ರಾರ್ಥಿಸಿಕೊಳ್ಳುತ್ತಾರೆ. ನಮ್ಮಲ್ಲಿ ಪ್ರಾರ್ಥನೆ, ಪೂಜೆಗಳ ಮೂಲಕ ಯಶಸ್ಸು, ಕಷ್ಟ ಪರಿಹಾರಕ್ಕೆ ಈ ಪೂಜೆಗಳು ಒಳ್ಳೆಯದು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯ ಗಂಗಮ್ಮನಪಾಳ್ಯ ರಾಮಯ್ಯ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ದೇವಾಲಯ ಸಮಿತಿ ಸದಸ್ಯರಾದ ರಾಜು, ಸುಬ್ರಮಣಿ, ಬಾಲಾಜಿ, ಅರ್ಜುನ್, ರೂಪೇಶ್, ಅಭಿಲಾಷ್, ಗಂಗಮ್ಮನಪಾಳ್ಯ ಚಂದ್ರು, ಮಹೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

19 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago