ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ರಥೋತ್ಸವ ದಿನ ಹಾಗೂ ಇಂದು ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಾತ್ರೆಗ ಬಂದ ಭಕ್ತಾಧಿಗಳು, ಸಾರ್ವಜನಿಕರಿಗೆ ರಕ್ತ ಪರೀಕ್ಷೆ, ಶುಗರ್ ತಪಾಸಣೆ, ಬಿಪಿ ತಪಾಸಣೆ, ತೂಕ, ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ತಪಾಸಣೆಯನ್ನು ಮಾಡಲಾಯಿತು…
ರೋಗಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ಕಾಯಿಲೆಗಳನ್ನು ಗುರುತಿಸಿಕೊಳ್ಳುವುದು ಅತಿಮುಖ್ಯ. ಆದ್ದರಿಂದ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ನಿಯಮಿತವಾಗಿ ಮಾಡಿಸಿಕೊಳ್ಳುವುದು ಸೂಕ್ತ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…
ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…
ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್ಗಳು ಸುಟ್ಟು ಕರಕಲಾದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…
ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…