ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ರಥೋತ್ಸವ ದಿನ ಹಾಗೂ ಇಂದು ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಾತ್ರೆಗ ಬಂದ ಭಕ್ತಾಧಿಗಳು, ಸಾರ್ವಜನಿಕರಿಗೆ ರಕ್ತ ಪರೀಕ್ಷೆ, ಶುಗರ್ ತಪಾಸಣೆ, ಬಿಪಿ ತಪಾಸಣೆ, ತೂಕ, ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ತಪಾಸಣೆಯನ್ನು ಮಾಡಲಾಯಿತು…
ರೋಗಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ಕಾಯಿಲೆಗಳನ್ನು ಗುರುತಿಸಿಕೊಳ್ಳುವುದು ಅತಿಮುಖ್ಯ. ಆದ್ದರಿಂದ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ನಿಯಮಿತವಾಗಿ ಮಾಡಿಸಿಕೊಳ್ಳುವುದು ಸೂಕ್ತ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…