ರತ್ನಾ ಗ್ರೇಸ್ (23) ಎಂಬಾಕೆಯು ಏಸುರತ್ನಂ (23) ಎಂಬಾತನ ಜೊತೆ ಸ್ನೇಹವಾಗಿತ್ತು. ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ, ಯುವತಿಯನ್ನು ಮದುವೆಯಾಗುವಂತೆ ಏಸುರತ್ನಂ ಕೆಲ ದಿನಗಳಿಂದ ಯುವತಿಯನ್ನು ಬೆನ್ನಟ್ಟುತ್ತಿದ್ದ.
ಇದೇ ತಿಂಗಳ 26ರಂದು ರತ್ನಾ ಗ್ರೇಸ್ ಅವರಿಗೆ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ನಡೆದಿದ್ದು, ಗುರುವಾರ ಮಧ್ಯಾಹ್ನ ರತ್ನಾ ಗ್ರೇಸ್ ಆಕೆಯನ್ನು ಏಸುರತ್ನಂ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.
ಘಟನೆಯಲ್ಲಿ ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…