ರತ್ನಾ ಗ್ರೇಸ್ (23) ಎಂಬಾಕೆಯು ಏಸುರತ್ನಂ (23) ಎಂಬಾತನ ಜೊತೆ ಸ್ನೇಹವಾಗಿತ್ತು. ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ, ಯುವತಿಯನ್ನು ಮದುವೆಯಾಗುವಂತೆ ಏಸುರತ್ನಂ ಕೆಲ ದಿನಗಳಿಂದ ಯುವತಿಯನ್ನು ಬೆನ್ನಟ್ಟುತ್ತಿದ್ದ.
ಇದೇ ತಿಂಗಳ 26ರಂದು ರತ್ನಾ ಗ್ರೇಸ್ ಅವರಿಗೆ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ನಡೆದಿದ್ದು, ಗುರುವಾರ ಮಧ್ಯಾಹ್ನ ರತ್ನಾ ಗ್ರೇಸ್ ಆಕೆಯನ್ನು ಏಸುರತ್ನಂ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.
ಘಟನೆಯಲ್ಲಿ ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾರೆ.
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…