ತನ್ನ ಪತ್ನಿ ಪರ ಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡ ಪತಿಗೆ ಕಡುಕೋಪ ಬಂದು ಬ್ಯಾಟ್ ನಿಂದ ಕಾರಿನ ಗಾಜನ್ನು ಪುಡಿಪುಡಿ ಮಾಡಿ ಪತ್ನಿಯನ್ನು ಒಳಗಿನಿಂದ ಹೊರಕ್ಕೆ ಎಳೆದು ಮನಸೋಇಚ್ಛೆ ಥಳಿಸಿರುವ ಘಟನೆ ಹರಿಯಾಣ ರಾಜ್ಯದ ಪಂಚಕುಲದಲ್ಲಿನ ಸೆಕ್ಟರ್ 26ರ ಉದ್ಯಾನವನದ ಬಳಿ ನಡೆದಿದೆ.
ಪತ್ನಿಗೆ ಜನರ ಮುಂದೆ ಮನಬಂದಂತೆ ಬ್ಯಾಟ್ ನಿಂದ ಗೂಸ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ತಾಳಿ ಕಟ್ಟಿಸಿಕೊಂಡ ಹೆಂಡತಿ ಪರ ಪುರುಷನ ಜೊತೆ ಸಂಬಂಧ ಹೊಂದಿದರೆ ಯಾವ ಗಂಡ ಸಹ ಸಹಿಸುವುದಿಲ್ಲ. ವಿದೇಶದಲ್ಲಿ ಇದೆಲ್ಲ ಸಾಮಾನ್ಯವಾಗಿರಬಹುದು. ಆದರೆ, ಭಾರತದಲ್ಲಿ ಇನ್ನು ನಮ್ಮ ಸಂಸ್ಕೃತಿ ಉಳಿದಿದೆ ಎಂದು ನೆಟ್ಟಿಗರು ಮಾತನಾಡುತ್ತಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…