ತನ್ನ ಪತ್ನಿ ಪರ ಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡ ಪತಿಗೆ ಕಡುಕೋಪ ಬಂದು ಬ್ಯಾಟ್ ನಿಂದ ಕಾರಿನ ಗಾಜನ್ನು ಪುಡಿಪುಡಿ ಮಾಡಿ ಪತ್ನಿಯನ್ನು ಒಳಗಿನಿಂದ ಹೊರಕ್ಕೆ ಎಳೆದು ಮನಸೋಇಚ್ಛೆ ಥಳಿಸಿರುವ ಘಟನೆ ಹರಿಯಾಣ ರಾಜ್ಯದ ಪಂಚಕುಲದಲ್ಲಿನ ಸೆಕ್ಟರ್ 26ರ ಉದ್ಯಾನವನದ ಬಳಿ ನಡೆದಿದೆ.
ಪತ್ನಿಗೆ ಜನರ ಮುಂದೆ ಮನಬಂದಂತೆ ಬ್ಯಾಟ್ ನಿಂದ ಗೂಸ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ತಾಳಿ ಕಟ್ಟಿಸಿಕೊಂಡ ಹೆಂಡತಿ ಪರ ಪುರುಷನ ಜೊತೆ ಸಂಬಂಧ ಹೊಂದಿದರೆ ಯಾವ ಗಂಡ ಸಹ ಸಹಿಸುವುದಿಲ್ಲ. ವಿದೇಶದಲ್ಲಿ ಇದೆಲ್ಲ ಸಾಮಾನ್ಯವಾಗಿರಬಹುದು. ಆದರೆ, ಭಾರತದಲ್ಲಿ ಇನ್ನು ನಮ್ಮ ಸಂಸ್ಕೃತಿ ಉಳಿದಿದೆ ಎಂದು ನೆಟ್ಟಿಗರು ಮಾತನಾಡುತ್ತಿದ್ದಾರೆ.
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…