ಪ್ರೀತಿಸಿ ಮನೆಯವರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಯುವಕ ಯುವತಿ ಮದುವೆಯಾಗಿದ್ದು…ಇದ್ರಿಂದ ರೊಚ್ಚಿಗೆದ್ದ ಹುಡುಗಿ ಕಡೆಯವರು ಯುವಕನ ಮನೆಗೆ ನುಗ್ಗಿ ಆತನ ತಾಯಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಂಗಟಪಲ್ಲಿ ಗ್ರಾಮದಲ್ಲಿ ನಡೆದಿದೆ.
ಸಂಗಟಪಲ್ಲಿ ಗ್ರಾಮದ ಅಂಬರೀಶ್ ಹಾಗೂ ಸಿಂಗಪ್ಪಗಾರಪಲ್ಲಿಯ ಪ್ರತಿಭಾ ಪ್ರೇಮ ವಿವಾಹವಾಗಿದ್ದಾರೆ.
ಇದ್ರಿಂದ ರೋಸಿ ಹೋದ ಪ್ರತಿಭಾ ಪೋಷಕರು ಅಂಬರೀಶ್ ಮನೆಗೆ ನುಗ್ಗಿ ಆಕೆಯ ಬಟ್ಟೆ ಹಾಗೂ ಪುಸ್ತಕಗಳನ್ನ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಅಡ್ಡ ಬಂದ ಅಂಬರೀಶ್ ತಾಯಿ ಬಯ್ಯಮ್ಮ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಇದ್ರಿಂದ ಗಂಭೀರವಾಗಿ ಗಾಯಗೊಂಡಿರುವ ಬಯ್ಯಮ್ಮಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಇನ್ನೂ ಈ ಸಂಬಂಧ ರಾಧಮ್ಮ, ಅಶ್ವತ್ಥಮ್ಮ, ಪದ್ಮಮ್ಮ, ವೆಂಕಟರಾಮಿರೆಡ್ಡಿ, ವೆಂಕಟರೆಡ್ಡಿ ವಿರುದ್ದ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…