Categories: ಬೆಳಗಾವಿ

ಪ್ರೀಯತಮನೊಂದಿಗೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ: ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಬ್ಯಾನರ್ ಕಟ್ಟಿ, ಊರಿಗೆ ಊಟ ಹಾಕಿಸಿದ ಅಪ್ಪ‌

ಪ್ರೀತಿಸಿದ ಹುಡುಗನೊಂದಿಗೆ ಮನೆಬಿಟ್ಟು ಓಡಿ ಹೋದ ಕೋಪಕ್ಕೆ ಮಗಳ ತಿಥಿ ಮಾಡಿದ ಅಪ್ಪ. ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಇಲ್ಲೊಬ್ಬ ನೊಂದ ತಂದೆ ಊರಿಗೆ ಊಟ ಹಾಕಿಸಿದ್ದಾನೆ.

19 ವರ್ಷದ ಹುಡುಗಿ, 29 ವರ್ಷದ ಹುಡುಗ ಪರಸ್ಪರ ಪ್ರೀತಿಸಿದ್ದರು, ಮದುವೆಯಾಗಲು ಮನೆಯಿಂದ ಪರಾರಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ತಂದೆ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾನೆ.

ಸುಶ್ಮಿತಾ ಶಿವಗೌಡ ಪಾಟೀಲ ಪ್ರೀತಿಸಿ ಓಡಿಹೋದ ಯುವತಿ. ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನೊಂದಿಗೆ ಪರಾರಿಯಾಗಿದ್ದ ಸುಶ್ಮಿತಾ.

ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಸುಶ್ಮಿತಾ ತಂದೆಯ ನಾಲ್ಕು ಜನ ಹೆಣ್ಣುಮಕ್ಕಳು ಪೈಕಿ ಸುಶ್ಮಿತಾ ಕೊನೆಯವಳು.

ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ತಂದೆ ಶಿವಗೌಡ ಪಾಟೀಲ. ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್‌ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದ ಶಿವಗೌಡ. ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಯಿಸಿ ಭರ್ಜರಿ ಭೋಜನ ಹಾಕಿಸಿದ್ದಾನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Ramesh Babu

Journalist

Share
Published by
Ramesh Babu

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

6 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

6 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

8 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

17 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

19 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago