Categories: ಬೆಳಗಾವಿ

ಪ್ರೀಯತಮನೊಂದಿಗೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ: ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಬ್ಯಾನರ್ ಕಟ್ಟಿ, ಊರಿಗೆ ಊಟ ಹಾಕಿಸಿದ ಅಪ್ಪ‌

ಪ್ರೀತಿಸಿದ ಹುಡುಗನೊಂದಿಗೆ ಮನೆಬಿಟ್ಟು ಓಡಿ ಹೋದ ಕೋಪಕ್ಕೆ ಮಗಳ ತಿಥಿ ಮಾಡಿದ ಅಪ್ಪ. ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಇಲ್ಲೊಬ್ಬ ನೊಂದ ತಂದೆ ಊರಿಗೆ ಊಟ ಹಾಕಿಸಿದ್ದಾನೆ.

19 ವರ್ಷದ ಹುಡುಗಿ, 29 ವರ್ಷದ ಹುಡುಗ ಪರಸ್ಪರ ಪ್ರೀತಿಸಿದ್ದರು, ಮದುವೆಯಾಗಲು ಮನೆಯಿಂದ ಪರಾರಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ತಂದೆ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾನೆ.

ಸುಶ್ಮಿತಾ ಶಿವಗೌಡ ಪಾಟೀಲ ಪ್ರೀತಿಸಿ ಓಡಿಹೋದ ಯುವತಿ. ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನೊಂದಿಗೆ ಪರಾರಿಯಾಗಿದ್ದ ಸುಶ್ಮಿತಾ.

ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಸುಶ್ಮಿತಾ ತಂದೆಯ ನಾಲ್ಕು ಜನ ಹೆಣ್ಣುಮಕ್ಕಳು ಪೈಕಿ ಸುಶ್ಮಿತಾ ಕೊನೆಯವಳು.

ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ತಂದೆ ಶಿವಗೌಡ ಪಾಟೀಲ. ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್‌ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದ ಶಿವಗೌಡ. ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಯಿಸಿ ಭರ್ಜರಿ ಭೋಜನ ಹಾಕಿಸಿದ್ದಾನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Ramesh Babu

Journalist

Recent Posts

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

4 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

15 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

20 hours ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…

1 day ago