ಪ್ರೀತಿಸಿದ ಹುಡುಗನೊಂದಿಗೆ ಮನೆಬಿಟ್ಟು ಓಡಿ ಹೋದ ಕೋಪಕ್ಕೆ ಮಗಳ ತಿಥಿ ಮಾಡಿದ ಅಪ್ಪ. ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಇಲ್ಲೊಬ್ಬ ನೊಂದ ತಂದೆ ಊರಿಗೆ ಊಟ ಹಾಕಿಸಿದ್ದಾನೆ.
19 ವರ್ಷದ ಹುಡುಗಿ, 29 ವರ್ಷದ ಹುಡುಗ ಪರಸ್ಪರ ಪ್ರೀತಿಸಿದ್ದರು, ಮದುವೆಯಾಗಲು ಮನೆಯಿಂದ ಪರಾರಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ತಂದೆ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾನೆ.
ಸುಶ್ಮಿತಾ ಶಿವಗೌಡ ಪಾಟೀಲ ಪ್ರೀತಿಸಿ ಓಡಿಹೋದ ಯುವತಿ. ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನೊಂದಿಗೆ ಪರಾರಿಯಾಗಿದ್ದ ಸುಶ್ಮಿತಾ.
ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಸುಶ್ಮಿತಾ ತಂದೆಯ ನಾಲ್ಕು ಜನ ಹೆಣ್ಣುಮಕ್ಕಳು ಪೈಕಿ ಸುಶ್ಮಿತಾ ಕೊನೆಯವಳು.
ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ತಂದೆ ಶಿವಗೌಡ ಪಾಟೀಲ. ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದ ಶಿವಗೌಡ. ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಯಿಸಿ ಭರ್ಜರಿ ಭೋಜನ ಹಾಕಿಸಿದ್ದಾನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…