ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…