ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…