Categories: ವೈರಲ್

ಪ್ರೇಯಸಿಯೊಂದಿಗೆ ನದಿಗೆ ಹಾರಿದ ಪ್ರಿಯಕರ- ಕೂಡಲೇ ಜೋಡಿಯನ್ನು ರಕ್ಷಿಸಿದ ಮೀನುಗಾರರು- ಇಬ್ಬರ ಪ್ರಾಣ ಉಳಿಸಿ ಯುವಕನಿಗೆ ಕಪಾಳಮೋಕ್ಷ ಮಾಡಿದ ಮೀನುಗಾರ

ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್‌ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.

ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದಿದೆ.

ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

13 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

15 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

16 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

20 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

22 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago