ಪ್ಲಾಸ್ಟಿಕ್ ನಿಷೇಧ: ಪ್ಲಾಸ್ಟಿಕ್ ಬಳಕೆದಾರರ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳ ದಿಢೀರ್ ದಾಳಿ: 9 ಕೆಜಿ ಪ್ಲಾಸ್ಟಿಕ್ ವಶ: ಪ್ಲಾಸ್ಟಿಕ್ ಬಳಕೆದಾರರಿಗೆ 2,200‌ ದಂಡ

ದೊಡ್ಡಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪಣತೊಟ್ಟಿರೋ ನಗರಸಭೆ ಇಂದು ಬೆಳ್ಳಂಬೆಳಗ್ಗೆ ಡಿ.ಕ್ರಾಸ್ ರಸ್ತೆಯಲ್ಲಿ ನಿಷೇಧವಾಗಿರೋ ಪ್ಲಾಸ್ಟಿಕ್ ಬಳಕೆದಾರರ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ 9 ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು, 2,200ರೂ. ದಂಡ ವಿಧಿಸಲಾಯಿತು.

ಆರೋಗ್ಯ ಶಾಖೆಯ ಈರಣ್ಣ ನೇತೃತ್ವದಲ್ಲಿ ಡಿ.ಕ್ರಾಸ್ ಬಳಿಯ ಅಂಗಡಿಗಳ‌ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಸದಂತೆ ಹಾಗೂ ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ಖಡಕ್ ಸೂಚನೆ ನೀಡಿದರು.

ಈ ವೇಳೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago