ಫಾರ್ಮಾ ಕಂಪನಿಯಲ್ಲಿ ಅಗ್ನಿ‌‌ ಅವಘಡ: ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಬಾಲಕ: ಬಾಲಕನಿಗೆ ಅಭಿನಂದನೆ ಸಲ್ಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾದಲ್ಲಿ ಫಾರ್ಮಾ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಸಾಯಿಚರಣ್ ಅವರನ್ನು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿಶೇಷವಾಗಿ ಅಭಿನಂದಿಸಿದ್ದಾರೆ.

ಸಾಯಿ ಚರಣ್ ತನ್ನ ಪೋಷಕರೊಂದಿಗೆ ಸಿಎಂ ಅವರನ್ನು ಭೇಟಿಯಾದರು. ಕಾರ್ಮಿಕರ ರಕ್ಷಣೆಯಲ್ಲಿ ತೋರಿದ ಪ್ರಯತ್ನದ ವಿವರಗಳನ್ನು ಮುಖ್ಯಮಂತ್ರಿಗಳು ಕೇಳಿದರು.  ಬಾಲಕನ ಸಾಹಸಕ್ಕೆ ಮೆಚ್ಚಿದ ಸಿಎಂ ಹೂಗುಚ್ಛ ನೀಡಿ ಅಭಿನಂದಿಸಿದರು.

ಇದೇ ತಿಂಗಳ 26ರಂದು ಹೈದರಾಬಾದ್‌ನ ಉಪನಗರದಲ್ಲಿರುವ ಉದ್ಯಮವೊಂದರಲ್ಲಿ ಸಂಭವಿಸಿದ ಬೆಂಕಿಯಿಂದ ಸಾಯಿಚರಣ್ ಆರು ಮಂದಿಯನ್ನು ರಕ್ಷಿಸಿದ್ದರು. ಇತ್ತೀಚೆಗಷ್ಟೇ ಹತ್ತನೇ ತರಗತಿ ಮುಗಿಸಿದ 15 ವರ್ಷದ ಬಾಲಕ. ಸಾಯಿಚರಣ್ ಅವರು ರಂಗಾರೆಡ್ಡಿ ಜಿಲ್ಲೆಯ ಶಾದ್ ನಗರ ಕ್ಷೇತ್ರದ ನಂದಿಗಮದಿಂದ ಬಂದವರು. ಸಾಯಿಚರಣ್ ಅವರ ಸಾಹಸಕ್ಕೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

2 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

4 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

6 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

19 hours ago