ಫಾರ್ಮಾ ಕಂಪನಿಯಲ್ಲಿ ಅಗ್ನಿ‌‌ ಅವಘಡ: ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಬಾಲಕ: ಬಾಲಕನಿಗೆ ಅಭಿನಂದನೆ ಸಲ್ಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾದಲ್ಲಿ ಫಾರ್ಮಾ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಸಾಯಿಚರಣ್ ಅವರನ್ನು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿಶೇಷವಾಗಿ ಅಭಿನಂದಿಸಿದ್ದಾರೆ.

ಸಾಯಿ ಚರಣ್ ತನ್ನ ಪೋಷಕರೊಂದಿಗೆ ಸಿಎಂ ಅವರನ್ನು ಭೇಟಿಯಾದರು. ಕಾರ್ಮಿಕರ ರಕ್ಷಣೆಯಲ್ಲಿ ತೋರಿದ ಪ್ರಯತ್ನದ ವಿವರಗಳನ್ನು ಮುಖ್ಯಮಂತ್ರಿಗಳು ಕೇಳಿದರು.  ಬಾಲಕನ ಸಾಹಸಕ್ಕೆ ಮೆಚ್ಚಿದ ಸಿಎಂ ಹೂಗುಚ್ಛ ನೀಡಿ ಅಭಿನಂದಿಸಿದರು.

ಇದೇ ತಿಂಗಳ 26ರಂದು ಹೈದರಾಬಾದ್‌ನ ಉಪನಗರದಲ್ಲಿರುವ ಉದ್ಯಮವೊಂದರಲ್ಲಿ ಸಂಭವಿಸಿದ ಬೆಂಕಿಯಿಂದ ಸಾಯಿಚರಣ್ ಆರು ಮಂದಿಯನ್ನು ರಕ್ಷಿಸಿದ್ದರು. ಇತ್ತೀಚೆಗಷ್ಟೇ ಹತ್ತನೇ ತರಗತಿ ಮುಗಿಸಿದ 15 ವರ್ಷದ ಬಾಲಕ. ಸಾಯಿಚರಣ್ ಅವರು ರಂಗಾರೆಡ್ಡಿ ಜಿಲ್ಲೆಯ ಶಾದ್ ನಗರ ಕ್ಷೇತ್ರದ ನಂದಿಗಮದಿಂದ ಬಂದವರು. ಸಾಯಿಚರಣ್ ಅವರ ಸಾಹಸಕ್ಕೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 minutes ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

5 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

7 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

12 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

22 hours ago