ಬೆಂಗಳೂರು: ಕುವೈತ್ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಗಳಿಸುವ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಅಭಿಮಾನಿಗಳು ವಂದೇ ಮಾತರಂ ಗೀತೆಯನ್ನು ಹಾಡುತ್ತಾ ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿತು.
ನಂತರ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಭಾರತ ತ್ವರಿತ ಪಾಸ್ ಗಳನ್ನು ನೀಡಿದರ ಫಲವಾಗಿ ಚಾಂಗ್ಟೆ ಗೋಲು ಗಳಿಸುವ ಮೂಲಕ ಎರಡು ತಂಡಗಳು ಸಮಬಲ ಸಾಧಿಸಿದರು.
ಹೆಚ್ಚುವರಿ ಸಮಯದಲ್ಲಿ ಅಂಪೈರ್ ಪೆನಾಲ್ಟಿ ಶೂಟೌಟ್ ಗೆ ಸೂಚಿಸಿದ್ದು ಉಭಯ ತಂಡಗಳಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿ ಸುನೀಲ್ ಛೆಟ್ರಿ ಪಡೆ 9ನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು.
ಭಾರತ ತಂಡ ರೋಚಕ ಜಯ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…