ಬೆಂಗಳೂರು: ಕುವೈತ್ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಗಳಿಸುವ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಅಭಿಮಾನಿಗಳು ವಂದೇ ಮಾತರಂ ಗೀತೆಯನ್ನು ಹಾಡುತ್ತಾ ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿತು.
ನಂತರ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಭಾರತ ತ್ವರಿತ ಪಾಸ್ ಗಳನ್ನು ನೀಡಿದರ ಫಲವಾಗಿ ಚಾಂಗ್ಟೆ ಗೋಲು ಗಳಿಸುವ ಮೂಲಕ ಎರಡು ತಂಡಗಳು ಸಮಬಲ ಸಾಧಿಸಿದರು.
ಹೆಚ್ಚುವರಿ ಸಮಯದಲ್ಲಿ ಅಂಪೈರ್ ಪೆನಾಲ್ಟಿ ಶೂಟೌಟ್ ಗೆ ಸೂಚಿಸಿದ್ದು ಉಭಯ ತಂಡಗಳಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿ ಸುನೀಲ್ ಛೆಟ್ರಿ ಪಡೆ 9ನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು.
ಭಾರತ ತಂಡ ರೋಚಕ ಜಯ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…