ಬೆಂಗಳೂರು: ಕುವೈತ್ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಗಳಿಸುವ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಅಭಿಮಾನಿಗಳು ವಂದೇ ಮಾತರಂ ಗೀತೆಯನ್ನು ಹಾಡುತ್ತಾ ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿತು.
ನಂತರ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಭಾರತ ತ್ವರಿತ ಪಾಸ್ ಗಳನ್ನು ನೀಡಿದರ ಫಲವಾಗಿ ಚಾಂಗ್ಟೆ ಗೋಲು ಗಳಿಸುವ ಮೂಲಕ ಎರಡು ತಂಡಗಳು ಸಮಬಲ ಸಾಧಿಸಿದರು.
ಹೆಚ್ಚುವರಿ ಸಮಯದಲ್ಲಿ ಅಂಪೈರ್ ಪೆನಾಲ್ಟಿ ಶೂಟೌಟ್ ಗೆ ಸೂಚಿಸಿದ್ದು ಉಭಯ ತಂಡಗಳಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿ ಸುನೀಲ್ ಛೆಟ್ರಿ ಪಡೆ 9ನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು.
ಭಾರತ ತಂಡ ರೋಚಕ ಜಯ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…