ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರ ವತಿಯಿಂದ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಫೆ.15 ರಿಂದ 16ರವರೆಗೆ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂರ್ಮಾಸನ ತಜ್ಞ ಎಚ್.ಎಸ್ ರಾಮಕೃಷ್ಣ ತಿಳಿಸಿದರು.
8-50ವರ್ಷದ ವಯೋಮಾನದವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸ್ಪರ್ಧೆಯಲ್ಲಿ ವಿದೇಶಿ ಯೋಗಪಟುಗಳು ಸಹ ಭಾಗಿಯಾಗುವ ಸಾಧ್ಯತೆ ಇದೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಯೋಗ ಉಡುಪುಗಳನ್ನು ಧರಿಸಬೇಕು. ಎರಡು ಫೋಟೋ, ಆಧಾರ್ ಕಾರ್ಡ್ ಅಥವಾ ಶಾಲಾ ಗುರುತಿನ ಚೀಟಿ, ವೈದ್ಯಕೀಯ ಪರೀಕ್ಷೆ ಪತ್ರ,ವನ್ನು ಲಗತ್ತಿಸಬೇಕು. 500ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಕೂರ್ಮಾಸನದಲ್ಲಿ ಭಾರ ಹೊತ್ತ ನಂತರ ಆಸನಗಳು, ಎರಡು ಐಚ್ಛಿಕ ಆಸನಗಳನ್ನು ಮಾಡಬೇಕು ಎಂದು ಹೇಳಿದರು.
ಈ ವೇಳೆ ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ), ಶಿವಕುಮಾರ್, ಮಂಜುನಾಥ್ (ಸಂತೆ), ವೆಂಕಟಾಚಲಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…