ಫೆ.8ರಂದು ತಾಲೂಕಿನ‌ ಹಲವು ಕಡೆ ವಿದ್ಯುತ್ ವ್ಯತ್ಯಯ: ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ಫೆ.8ರಂದು 220/66/115 ಕೆಐಏಡಿಬಿ 66/1182 ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1,2,3,4, ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

3 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

15 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

16 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

1 day ago