ಸರ್ಕಾರಿ ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿಂದು ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಜೆಸಿಬಿ. ಸದ್ಯ ಅಧಿಕಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಕಂದಾಯ ಇಲಾಖೆಯಿಂದ ರಸ್ತೆ ಒತ್ತುವರಿ ತೆರವು ಕಾಮಗಾರಿ ವೇಳೆ ಅಡ್ಡಿಪಡಿಸಿದ ಒತ್ತುವರಿದಾರರು. ನಂತರ ಜೆಸಿಬಿಗೆ ಬೆಂಕಿ ಹಚ್ಚಿದ್ದಾರೆ. ನಾವು ಇದಕ್ಕೆ ಬೆದರುವುದಿಲ್ಲ. ನಮ್ಮ ಸಂಕಲ್ಪ ದೃಢವಾಗಿದೆ. ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…