ಸರ್ಕಾರಿ ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿಂದು ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಜೆಸಿಬಿ. ಸದ್ಯ ಅಧಿಕಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಕಂದಾಯ ಇಲಾಖೆಯಿಂದ ರಸ್ತೆ ಒತ್ತುವರಿ ತೆರವು ಕಾಮಗಾರಿ ವೇಳೆ ಅಡ್ಡಿಪಡಿಸಿದ ಒತ್ತುವರಿದಾರರು. ನಂತರ ಜೆಸಿಬಿಗೆ ಬೆಂಕಿ ಹಚ್ಚಿದ್ದಾರೆ. ನಾವು ಇದಕ್ಕೆ ಬೆದರುವುದಿಲ್ಲ. ನಮ್ಮ ಸಂಕಲ್ಪ ದೃಢವಾಗಿದೆ. ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…