ಬಂಧನದಿಂದ ಬಿಡುಗಡೆಗೊಂಡ ಕರವೇ ನಾಯಕರಿಗೆ ಸನ್ಮಾನ

ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ‌ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಜೊತೆ ಬಂಧಿತರಾಗಿ ಜೈಲು ಸೇರಿ ಜಾಮೀನು ಪಡೆದು ಬಿಡುಗಡೆಗೊಂಡ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡರು, ಸಣ್ಣ ವೀರಪ್ಪಣ್ಣನವರು ಹಾಗೂ ಕಾರ್ಯಕರ್ತರಿಗೆ ಕರವೇ ಮುಖಂಡರಿಂದ ಸನ್ಮಾನ‌ ನಡೆಯಿತು.

ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಸುಮಾರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಅನ್ನಪೂರ್ಣ, ಗಾಯತ್ರಿ, ಜಯಪ್ರಕಾಶ್, ಪ್ರಕಾಶ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಗೌಡ, ಹಾಗೂ ದೊಡ್ಡಬಳ್ಳಾಪುರ ಕಾರ್ಯಕರ್ತರು, ಯಲಹಂಕ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago