ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಜೊತೆ ಬಂಧಿತರಾಗಿ ಜೈಲು ಸೇರಿ ಜಾಮೀನು ಪಡೆದು ಬಿಡುಗಡೆಗೊಂಡ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡರು, ಸಣ್ಣ ವೀರಪ್ಪಣ್ಣನವರು ಹಾಗೂ ಕಾರ್ಯಕರ್ತರಿಗೆ ಕರವೇ ಮುಖಂಡರಿಂದ ಸನ್ಮಾನ ನಡೆಯಿತು.
ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಸುಮಾರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಅನ್ನಪೂರ್ಣ, ಗಾಯತ್ರಿ, ಜಯಪ್ರಕಾಶ್, ಪ್ರಕಾಶ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಗೌಡ, ಹಾಗೂ ದೊಡ್ಡಬಳ್ಳಾಪುರ ಕಾರ್ಯಕರ್ತರು, ಯಲಹಂಕ ಕಾರ್ಯಕರ್ತರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…