ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಜೊತೆ ಬಂಧಿತರಾಗಿ ಜೈಲು ಸೇರಿ ಜಾಮೀನು ಪಡೆದು ಬಿಡುಗಡೆಗೊಂಡ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡರು, ಸಣ್ಣ ವೀರಪ್ಪಣ್ಣನವರು ಹಾಗೂ ಕಾರ್ಯಕರ್ತರಿಗೆ ಕರವೇ ಮುಖಂಡರಿಂದ ಸನ್ಮಾನ ನಡೆಯಿತು.
ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಸುಮಾರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಅನ್ನಪೂರ್ಣ, ಗಾಯತ್ರಿ, ಜಯಪ್ರಕಾಶ್, ಪ್ರಕಾಶ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಗೌಡ, ಹಾಗೂ ದೊಡ್ಡಬಳ್ಳಾಪುರ ಕಾರ್ಯಕರ್ತರು, ಯಲಹಂಕ ಕಾರ್ಯಕರ್ತರು ಉಪಸ್ಥಿತರಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…