ಬೆಂಗಳೂರಿನ ರಾಜಾಜಿನಗರ ಮೆಟ್ರೊ ಸ್ಟೇಷನ್ ನಲ್ಲಿ ರೈತನೊಬ್ಬನ ಬಟ್ಟೆ ಗಲೀಜಾಗಿದೆ ಎಂದು ಅವರನ್ನಾ ಮೆಟ್ರೋ ಒಳಗಡೆ ಬಿಡದೇ ಸಿಬ್ಬಂದಿ ಅಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಇದು ಎರಡು ದಿನಗಳ ಹಿಂದೆ ನಡೆದ ಈ ಘಟನೆ ಈಗ ಫುಲ್ ವೈರಲ್ ಆಗುತ್ತಿದೆ.
ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಇದಕ್ಕೆ ಪ್ರತಿಕ್ರಿಯಿಸಿದ ನಮ್ಮ ಮೆಟ್ರೋ, ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…