ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಕುರಿತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರ ಬಳಿ ಚರ್ಚಿಸಲು ಸಮಯಾವಕಾಶ ಕೇಳಿದ್ದೇವೆ. ಆದರೆ ಇನ್ನೂ ಸಮಯಾವಕಾಶ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿಕಾರಿದರು.
ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಬಡವರಿಗೆ ನೀಡಬೇಕು ಎಂಬ ಮನಸ್ಥಿತಿ ಕೇಂದ್ರ ನಾಯಕರಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ನಮ್ಮದೇ ಆದ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಜುಲೈ 1ಕ್ಕೆ ಅಕ್ಕಿ ಕೊಡುವುದಕ್ಕೆ ಆಗದಿರಬಹುದು, ಆದರೆ ಆಗಸ್ಟ್ 1ರ ಮೊದಲು ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…