ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.
ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…