ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.
ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…