ಮೇ.13ರಂದು ಚುನಾವಣಾ ಫಲಿತಾಂಶ ಹೊರಬಂದಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕದೆ ಭಾರೀ ಹಿನ್ನಡೆ ಉಂಟಾಗಿದೆ. ಈ ಹಿನ್ನೆಲೆ ಬಸವರಾಜ್ ಬೊಮ್ಮಾಯಿಯವರು ಶನಿವಾರ ತಡರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2021 ಜುಲೈ 28 ರಂದು ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸದ್ಯ 2023 ಮೇ 13ರವರೆಗೂ ಇಪ್ಪತೊಂದೂವರೆ ತಿಂಗಳು ರಾಜ್ಯಭಾರ ಮಾಡಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ 2022 ರಲ್ಲಿ ಮಾರ್ಚ್ ಹಾಗೂ 2023 ಮಾರ್ಚ್ನಲ್ಲಿ ಬಜೆಟ್ ಘೋಷಣೆ ಮಂಡನೆ ಮಾಡಿದ್ದರು.
ಸತತ ನಾಲ್ಕನೇ ಬಾರಿಗೆ ಆಯ್ಕೆಗೊಳಿಸಿ, ಹೆಚ್ಚಿನ ಅಂತರದಿಂದ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳುವ ಮೂಲಕ ಕೃತಜ್ಞತೆಯನ್ನು ಸಲ್ಲಿಸಲು ನಿರಂತರ ಶ್ರಮ ವಹಿಸುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…