ಮೇ.13ರಂದು ಚುನಾವಣಾ ಫಲಿತಾಂಶ ಹೊರಬಂದಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕದೆ ಭಾರೀ ಹಿನ್ನಡೆ ಉಂಟಾಗಿದೆ. ಈ ಹಿನ್ನೆಲೆ ಬಸವರಾಜ್ ಬೊಮ್ಮಾಯಿಯವರು ಶನಿವಾರ ತಡರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2021 ಜುಲೈ 28 ರಂದು ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸದ್ಯ 2023 ಮೇ 13ರವರೆಗೂ ಇಪ್ಪತೊಂದೂವರೆ ತಿಂಗಳು ರಾಜ್ಯಭಾರ ಮಾಡಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ 2022 ರಲ್ಲಿ ಮಾರ್ಚ್ ಹಾಗೂ 2023 ಮಾರ್ಚ್ನಲ್ಲಿ ಬಜೆಟ್ ಘೋಷಣೆ ಮಂಡನೆ ಮಾಡಿದ್ದರು.
ಸತತ ನಾಲ್ಕನೇ ಬಾರಿಗೆ ಆಯ್ಕೆಗೊಳಿಸಿ, ಹೆಚ್ಚಿನ ಅಂತರದಿಂದ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳುವ ಮೂಲಕ ಕೃತಜ್ಞತೆಯನ್ನು ಸಲ್ಲಿಸಲು ನಿರಂತರ ಶ್ರಮ ವಹಿಸುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…