ನಗರದ ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿಂದು ಬೀಟ್ ಸಭೆ ಏರ್ಪಡಿಸಲಾಗಿತ್ತು.
ಸಾರ್ವಜನಿಕರಿಗೆ ಸರಗಳ್ಳತನ, ಮನೆಗಳ್ಳತನ, ಸೈಬರ್ ಕ್ರೈಂ, ಸಂಚಾರಿ ನಿಯಮಗಳು, ಅಕ್ರಮ ಮದ್ಯ ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇವನೆ ಮತ್ತು ಮಾರಾಟ, ಮೀಟರ್ ಬಡ್ಡಿ, ವೇಶ್ಯಾವಾಟಿಕೆ ಸೇರಿಂದತೆ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಎಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಯಿತು.
ನಂತರ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಕೆಲವು ಸಲಹೆ ಸೂಚನೆಗಳು ಹಾಗೂ ಕುಂದುಕೊರತೆಗಳನ್ನು ಪೊಲೀಸ್ ಇನ್ಸ್ ಪೆಕ್ಟರ್ ಅವರ ಗಮನಕ್ಕೆ ತರಲಾಯಿತು. ಸಾರ್ವಜನಿಕರು ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವದಾಗಿ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…