ನಗರದ ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿಂದು ಬೀಟ್ ಸಭೆ ಏರ್ಪಡಿಸಲಾಗಿತ್ತು.
ಸಾರ್ವಜನಿಕರಿಗೆ ಸರಗಳ್ಳತನ, ಮನೆಗಳ್ಳತನ, ಸೈಬರ್ ಕ್ರೈಂ, ಸಂಚಾರಿ ನಿಯಮಗಳು, ಅಕ್ರಮ ಮದ್ಯ ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇವನೆ ಮತ್ತು ಮಾರಾಟ, ಮೀಟರ್ ಬಡ್ಡಿ, ವೇಶ್ಯಾವಾಟಿಕೆ ಸೇರಿಂದತೆ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಎಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಯಿತು.
ನಂತರ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಕೆಲವು ಸಲಹೆ ಸೂಚನೆಗಳು ಹಾಗೂ ಕುಂದುಕೊರತೆಗಳನ್ನು ಪೊಲೀಸ್ ಇನ್ಸ್ ಪೆಕ್ಟರ್ ಅವರ ಗಮನಕ್ಕೆ ತರಲಾಯಿತು. ಸಾರ್ವಜನಿಕರು ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವದಾಗಿ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…