ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ.
ಕೆ.ಎಸ್.ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ನಿನ್ನೆ ರಾತ್ರಿ ಕುಶಾಲನಗರದಲ್ಲಿ ನಡೆದಿದೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45), ಎಂದು ಗುರುತಿಸಲಾಗಿದೆ.
ಈತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿವಾಹಿತನಾಗಿದ್ದ ಎಂದು ಹೇಳಲಾಗಿದೆ.
ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತ ತಂಗುತ್ತಿದ್ದನಂತೆ….
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ.
ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ….
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…