ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ.
ಕೆ.ಎಸ್.ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ನಿನ್ನೆ ರಾತ್ರಿ ಕುಶಾಲನಗರದಲ್ಲಿ ನಡೆದಿದೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45), ಎಂದು ಗುರುತಿಸಲಾಗಿದೆ.
ಈತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿವಾಹಿತನಾಗಿದ್ದ ಎಂದು ಹೇಳಲಾಗಿದೆ.
ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತ ತಂಗುತ್ತಿದ್ದನಂತೆ….
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ.
ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ….
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…