ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ.
ಕೆ.ಎಸ್.ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ನಿನ್ನೆ ರಾತ್ರಿ ಕುಶಾಲನಗರದಲ್ಲಿ ನಡೆದಿದೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45), ಎಂದು ಗುರುತಿಸಲಾಗಿದೆ.
ಈತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿವಾಹಿತನಾಗಿದ್ದ ಎಂದು ಹೇಳಲಾಗಿದೆ.
ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತ ತಂಗುತ್ತಿದ್ದನಂತೆ….
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ.
ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ….
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…