ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ.
ಕೆ.ಎಸ್.ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ನಿನ್ನೆ ರಾತ್ರಿ ಕುಶಾಲನಗರದಲ್ಲಿ ನಡೆದಿದೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45), ಎಂದು ಗುರುತಿಸಲಾಗಿದೆ.
ಈತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿವಾಹಿತನಾಗಿದ್ದ ಎಂದು ಹೇಳಲಾಗಿದೆ.
ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತ ತಂಗುತ್ತಿದ್ದನಂತೆ….
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ.
ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ….
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…