ಚಿಕ್ಕಬಳ್ಳಾಪುರ: ಬಸ್ ಪ್ರಯಾಣಿಕರಿಗೆ ಕಿರುಕುಳ ನೀಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲೇ ಅರೆನಗ್ನವಾಗಿ ಕಿರಿಕ್ ಮಾಡಿದ ಘಟನೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಮಂಗಳಮುಖಿ ಬಟ್ಟೆ ಬಿಚ್ಚಿ ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಪ್ರಯಾಣಿಕರೊಂದಿಗೆ ಕಿರಿಕ್ ಮಾಡುತ್ತಿದ್ದ ಮಂಗಳಮುಖಿ ಕುರಿತು ಕಂಡಕ್ಟರ್ ಗೆ ದೂರು ನೀಡಿದ್ದರು. ನಿರ್ವಾಹಕರು ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ್ದರು.
ಉದ್ರಿಕ್ತಗೊಂಡ ಮಂಗಳಮುಖಿ ಪೊಲೀಸರ ಎದುರೇ ಅರೆನಗ್ನವಾಗಿ ಕೂಗಾಡಿದ್ದಾರೆ. ಅರ್ಧ ನಗ್ನದೇಹ ಪ್ರದರ್ಶಿಸಿದ ಮಂಗಳಮುಖಿಗೆ ಬಟ್ಟೆ ಧರಿಸುವಂತೆ ಪೊಲೀಸರು ಮನವಿ ಮಾಡಿದ ಬಳಿಕ ಬಟ್ಟೆ ಧರಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…